- Advertisement -
- Advertisement -




ಶ್ರೀ ವಿಷ್ಣುಮೂರ್ತಿ ಯುವಕವೃಂದ ಇದರ ವತಿಯಿಂದ ನಡೆಯುವ ಭಜನೋತ್ಸವ ಕಾರ್ಯಕ್ರಮದ ಉದ್ಘಾಟನೆಯನ್ನು ಕ್ಷೇತ್ರದ ಅರ್ಚಕರಾದ ಗಣೇಶ್ ಭಟ್ ,ರಾಧಾಕೃಷ್ಣ ಕಂಪ ಇವರು ನೆರವೇರಿಸಿದರು. ಈ ಸಂದರ್ಭ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ವೇಣುಗೋಪಾಲ ಶೆಟ್ಟಿ ಮರುವಾಳ, ಯುವಕವೃಂದದ ಗೌರವಾಧ್ಯಕ್ಷರಾದ ದಯಾನಂದ ಶೆಟ್ಟಿ ಉಜಿರೆಮಾರು ಯುವಕವೃಂದದ ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು




- Advertisement -








