Monday, July 20, 2026
spot_imgspot_img
spot_imgspot_img

ಶ್ರೀ ವಿಷ್ಣುಮೂರ್ತಿ ಯುವಕವೃಂದ ಇದರ ವತಿಯಿಂದ ನಡೆಯುವ ಭಜನೋತ್ಸವ ಕಾರ್ಯಕ್ರಮದ ಉದ್ಘಾಟನೆ

- Advertisement -
- Advertisement -

ಶ್ರೀ ವಿಷ್ಣುಮೂರ್ತಿ ಯುವಕವೃಂದ ಇದರ ವತಿಯಿಂದ ನಡೆಯುವ ಭಜನೋತ್ಸವ ಕಾರ್ಯಕ್ರಮದ ಉದ್ಘಾಟನೆಯನ್ನು ಕ್ಷೇತ್ರದ ಅರ್ಚಕರಾದ ಗಣೇಶ್ ಭಟ್ ,ರಾಧಾಕೃಷ್ಣ ಕಂಪ ಇವರು ನೆರವೇರಿಸಿದರು. ಈ ಸಂದರ್ಭ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ವೇಣುಗೋಪಾಲ ಶೆಟ್ಟಿ ಮರುವಾಳ, ಯುವಕವೃಂದದ ಗೌರವಾಧ್ಯಕ್ಷರಾದ ದಯಾನಂದ ಶೆಟ್ಟಿ ಉಜಿರೆಮಾರು ಯುವಕವೃಂದದ ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು

- Advertisement -

Related news

error: Content is protected !!