Friday, June 27, 2025
spot_imgspot_img
spot_imgspot_img

ಕಡಬ: ಅಂತರ್ರಾಜ್ಯ ಮಟ್ಟದ ವಚನ ರಚನಾ ಸ್ಪರ್ಧೆ; ಸಮ್ಯಕ್ತ್ ಜೈನ್ ಪ್ರಥಮ

- Advertisement -
- Advertisement -

ಕಡಬ: ಜಗದ್ಗುರು ಬಸವೇಶ್ವರರ ಜನ್ಮ ದಿನದ ಪ್ರಯುಕ್ತ ಭಾರತೀಯ ಸೃಜನಶೀಲ ಕನ್ನಡ ಸಾಹಿತ್ಯ ಬಳಗ ಜಿಲ್ಲಾ ಘಟಕ ಹಾವೇರಿ ವತಿಯಿಂದ ‘ಯುವ ಪೀಳಿಗೆಯೂ ವಚನ ಸಾಹಿತ್ಯದಲ್ಲಿ ತೊಡಗಬೇಕು’ ಎಂಬ ಉದ್ದೇಶದಿಂದ ಅಂತರ್ರಾಜ್ಯ ಮಟ್ಟದ ವಚನ ರಚನಾ ಸ್ಪರ್ಧೆಯನ್ನು ಇತ್ತೀಚೆಗೆ ಆಯೋಜಿಸಿತ್ತು.

ಇದರಲ್ಲಿ ಕಡಬ ತಾಲೂಕು ನೂಜಿಬಾಳ್ತಿಲ, ಹೊಸಂಗಡಿ ಬಸದಿ ಧರಣೇಂದ್ರ ಇಂದ್ರ ಹಾಗು ಮಂಜುಳಾರವರ ಸುಪುತ್ರ ಯುವ ಪ್ರತಿಭೆ ಸಮ್ಯಕ್ತ್ ಜೈನ್ ರವರು ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.

driving

ಯುವ ಸಾಹಿತಿ, ವಾಗ್ಮಿ, ಅಭಿನಯಕಾರ, ನಿರೂಪಕ, ನಾಟಕ ರಚನೆಗಾರರಾಗಿ ಗುರುತಿಸಿಕೊಂಡಿದ್ದು ಮೂರು ಕವನ ಸಂಕಲನವನ್ನು ಬರೆದು-ಬಿಡುಗಡೆಗೊಳಿಸಿರುವ ಇವರು ಪ್ರಸ್ತುತ ನೆಲ್ಯಾಡಿ ಸಾಫಿಯೆನ್ಶಿಯಾ ಬೆಥನಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾಭ್ಯಾಸವನ್ನು ಮುಂದುವರಿಸುತ್ತಿದ್ದಾರೆ.

- Advertisement -

Related news

error: Content is protected !!