Tuesday, April 16, 2024
spot_imgspot_img
spot_imgspot_img

ಬೆಂಗಳೂರು : ಐವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

- Advertisement -G L Acharya panikkar
- Advertisement -

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯ ಕಾರ್ಯನಿರ್ವಹಿಸುತ್ತಿರುವ ಐಪಿಎಸ್ ಅಧಿಕಾರಿಗಳ ಪೈಕಿ ಐವರು ಎಡಿಜಿಪಿ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ‌. ಐಪಿಎಸ್​ ಅಧಿಕಾರಿ ಭಾಸ್ಕರ್ ರಾವ್ ಅವರನ್ನು ರೈಲ್ವೆ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಪ್ರಶಾಂತ್ ಕುಮಾರ್ ಠಾಕೂರ್ ಅವರನ್ನು ಲೋಕಾಯುಕ್ತ ಎಡಿಜಿಪಿಯಾಗಿ, ಎಸ್ ಮೂರ್ತಿ ಕರ್ನಾಟಕ ರಾಜ್ಯ ಪೊಲೀಸ್ ವಸತಿ ನಿಗಮಕ್ಕೆ , ಕೆ.ರಾಮಚಂದ್ರರಾವ್ ಅವರನ್ನು ಮೆಟ್ರೊ ಪಾಲಿಟನ್ ಟಾಸ್ಕ್ ಫೋರ್ಸ್​​​ ಹಾಗೂ ಅರುಣ್ ಜೀ ಚಕ್ರವರ್ತಿ ಅವರನ್ನು ರಾಜ್ಯ ಆಂತರಿಕ ಭದ್ರತಾ ವಿಭಾಗ ಎಡಿಜಿಪಿಯಾಗಿ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

- Advertisement -

Related news

error: Content is protected !!