Sunday, June 29, 2025
spot_imgspot_img
spot_imgspot_img

ಈಶ್ವರಮಂಗಿಲ: ಹಿಂಸಾತ್ಮಕ ರೀತಿಯಲ್ಲಿ ಆಕ್ರಮ ಗೋ ಸಾಗಾಟದ ವಾಹನ ತಡೆದ ಪೊಲೀಸರು: ಆರೋಪಿಗಳು ಪರಾರಿ..!

- Advertisement -
- Advertisement -

ಈಶ್ವರಮಂಗಿಲ: ಅಕ್ರಮವಾಗಿ ಸಾಗಾಟ ನಡೆಸುತ್ತಿದ್ದ ಗೋಸಾಟದ ವಾಹನವನ್ನು ತಡೆದು ಗೋವುಗಳನ್ನು ರಕ್ಷಿಸಿದ ಘಟನೆ ಈಶ್ವರಮಂಗಿಲ ಬೆಳ್ಳಿಚಡವು ಎಂಬಲ್ಲಿ ಬೆಳಕಿಗೆ ಬಂದಿದೆ.

ಘಟನೆಯಲ್ಲಿ ವಾಹನದಲ್ಲಿ 2 ಹೋರಿ, 2 ದನ, ಹಿಂಸಾತ್ಮಕ ರೀತಿಯಲ್ಲಿ ಹಾಗೂ 1 ಕರು ಮೃತಪಟ್ಟ ಸ್ಥಿತಿಯಲ್ಲಿ ಕಂಡುಬಂದಿದ್ದು, ವಾಹನದಲ್ಲಿದ್ದ ದನಗಳನ್ನು ರಕ್ಷಿಸಲಾಗಿದೆ. ಆರೋಪಿಗಳು ಪರಾರಿಯಾಗಿದ್ದಾರೆ. ಸಂಪ್ಯ ಠಾಣಾ ಪೊಲೀಸರ ಕಾರ್ಯಾಚರಣೆಗೆ ಮೆಚ್ಚುಗೆ ವ್ಯಕ್ತವಾಗಿದೆ.

- Advertisement -

Related news

error: Content is protected !!