- Advertisement -
- Advertisement -




ಈಶ್ವರಮಂಗಿಲ: ಅಕ್ರಮವಾಗಿ ಸಾಗಾಟ ನಡೆಸುತ್ತಿದ್ದ ಗೋಸಾಟದ ವಾಹನವನ್ನು ತಡೆದು ಗೋವುಗಳನ್ನು ರಕ್ಷಿಸಿದ ಘಟನೆ ಈಶ್ವರಮಂಗಿಲ ಬೆಳ್ಳಿಚಡವು ಎಂಬಲ್ಲಿ ಬೆಳಕಿಗೆ ಬಂದಿದೆ.
ಘಟನೆಯಲ್ಲಿ ವಾಹನದಲ್ಲಿ 2 ಹೋರಿ, 2 ದನ, ಹಿಂಸಾತ್ಮಕ ರೀತಿಯಲ್ಲಿ ಹಾಗೂ 1 ಕರು ಮೃತಪಟ್ಟ ಸ್ಥಿತಿಯಲ್ಲಿ ಕಂಡುಬಂದಿದ್ದು, ವಾಹನದಲ್ಲಿದ್ದ ದನಗಳನ್ನು ರಕ್ಷಿಸಲಾಗಿದೆ. ಆರೋಪಿಗಳು ಪರಾರಿಯಾಗಿದ್ದಾರೆ. ಸಂಪ್ಯ ಠಾಣಾ ಪೊಲೀಸರ ಕಾರ್ಯಾಚರಣೆಗೆ ಮೆಚ್ಚುಗೆ ವ್ಯಕ್ತವಾಗಿದೆ.
- Advertisement -