Saturday, April 20, 2024
spot_imgspot_img
spot_imgspot_img

ಮಾಜಿ ಸಚಿವ ಬಿ ರಮಾನಾಥ ರೈ ಸಾರಥ್ಯದಲ್ಲಿ ಸಾರ್ವಜನಿಕ ಗಣೇಶೋತ್ಸವ

- Advertisement -G L Acharya panikkar
- Advertisement -

ಬಂಟ್ವಾಳ: ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಬಂಟ್ವಾಳ ಜಕ್ರಿಬೆಟ್ಟುವಿನ 17ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಶನಿವಾರ ನಡೆಯಿತು.

ಈ ವೇಳೆ ಜಿಪಂ ಸದಸ್ಯರಾದ ಪದ್ಮಶೇಖರ ಜೈನ್, ಚಂದ್ರಪ್ರಕಾಶ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಸಹಿತ ಹಲವು ಗಣ್ಯರು ಆಗಮಿಸಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಬಳಿಕ ಶ್ರೀ ಗಣೇಶೋತ್ಸವದ ವಿಸರ್ಜನೆ ಪೂಜೆ ನೆರೆವೇರಿಸಿ ಶ್ರೀ ಮಹಾಗಣಪತಿಯ ಮೂರ್ತಿಯನ್ನು ಶ್ರೀ ಸೀತಾರಾಮ ಸೇವಾ ಮಂದಿರದ ಬಾವಿಯಲ್ಲಿ ವಿಸರ್ಜಿಸಲಾಯಿತು.

- Advertisement -

Related news

error: Content is protected !!