- Advertisement -
- Advertisement -
ಬೆಂಗಳೂರು: ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ತಮ್ಮ ಮಗಳ ಮದುವೆಗೆ ಗಣ್ಯರಿಗೆ ಆಹ್ವಾನಪತ್ರಿಕೆ ನೀಡುವಲ್ಲಿ ತೊಡಗಿದ್ದಾರೆ. ನಿನ್ನೆ ಜಮೀರ್, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರನ್ನ ಭೇಟಿಯಾಗಿ ಆಹ್ವಾನ ನೀಡಿದ್ದಾರೆ.
ಕಳೆದ ರಾತ್ರಿ ಕಾವೇರಿ ನಿವಾಸದಲ್ಲಿ ಯಡಿಯೂರಪ್ಪರನ್ನ ಭೇಟಿಯಾದ ಜಮೀರ್, ಮಗಳ ಮದುವೆಯ ಆಮಂತ್ರಣ ನೀಡಿ, ಮದುವೆಗೆ ದಯಮಾಡಿ ಬನ್ನಿ ಸಾರ್ ಎಂದರು. ಇದೇ ವೇಳೆ ಯಡಿಯೂರಪ್ಪ ಪುತ್ರ ವಿಜಯೇಂದ್ರಗೂ ಜಮೀರ್ ಆಹ್ವಾನ ನೀಡಿದರು.
- Advertisement -