Friday, May 17, 2024
spot_imgspot_img
spot_imgspot_img

ಜಯಕರ್ನಾಟಕ ಜನಪರ ವೇದಿಕೆಯ ಮಹಿಳಾ ಅಧ್ಯಕ್ಷೆ ಶ್ರೀಮತಿ ರತ್ನಮ್ಮರವರಿಗೆ ‘ಮಹಿಳಾ ಸಾಧಕರು 2021’ ಪ್ರಶಸ್ತಿ

- Advertisement -G L Acharya panikkar
- Advertisement -

ಬೆಂಗಳೂರು: ಜಯಕರ್ನಾಟಕ ಜನಪರ ವೇದಿಕೆಯ ಬೆಂಗಳೂರು ಮಹಿಳಾ ಅಧ್ಯಕ್ಷರಾದ ಶ್ರೀಮತಿ ರತ್ನಮ್ಮ ರವರು ನಾಡಿನ ಮಹಿಳೆಯರ ಪರ ಧ್ವನಿಯಾಗಿ ಹಲವಾರು ವರ್ಷಗಳಿಂದ ಹೋರಾಟ, ಕಾರ್ಯಕ್ರಮಗಳನ್ನು ಯಾವುದೇ ಸ್ವಾರ್ಥವಿಲ್ಲದೆ ನಿಸ್ವಾರ್ಥ ಸೇವೆಯಿಂದ ಮಾಡಿಕೊಂಡು ಬಂದಿದ್ದಾರೆ.

ಇದನ್ನು ಗಮನಿಸಿದ ನ್ಯಾಷನಲ್ ಪ್ರೆಸ್ ಕೌನ್ಸಿಲ್ ಹಾಗೂ ಕರ್ನಾಟಕ ನ್ಯೂಸ್ ಪೇಪರ್ ಅಸೋಸಿಯೇಷನ್ ಅವರು ಮಹಿಳಾ ಸಾಧಕರು 2021 (ಉಮೆನ್ಸ್ ಅಚೀವರ್ಸ್) ಪ್ರಶಸ್ತಿಯನ್ನು ಕೊಟ್ಟು ಗೌರವಿಸಿದ್ದಾರೆ.

ಕನ್ನಡ ಚಲನಚಿತ್ರದ ಖ್ಯಾತ ನಟಿಯಾದ ಶ್ರೀಮತಿ ಭಾರತಿ ವಿಷ್ಣುವರ್ಧನ್ ಹಾಗೂ ಅವರ ಅಳಿಯ ಅನಿರುಧ್ ಅವರಿಂದ ಪ್ರಶಸ್ತಿಯನ್ನು ಪಡೆಯಲಾಯಿತು.

- Advertisement -

Related news

error: Content is protected !!