Monday, July 27, 2026
spot_imgspot_img
spot_imgspot_img

ವಿಟ್ಲ: ಎಸ್ಡಿಪಿಐ ಪಕ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ!

- Advertisement -
- Advertisement -

ವಿಟ್ಲ: ವಿಟ್ಲ-ಪಡ್ನೂರು ಗ್ರಾಮ ಪಂಚಾಯತ್ ನ 5 ನೇ ವಾರ್ಡ್ ನಲ್ಲಿ 2015 ನೇ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಎಸ್ಡಿಪಿಐ ಪಕ್ಷದಿಂದ ಸ್ಪರ್ಧಿಸಿದ್ದ ಅಬ್ದುಲ್ ರಹಿಮಾನ್ ಕುಕ್ಕಿಲ ರವರು ಕಾಂಗ್ರೆಸ್ ಪಕ್ಷದ ಜಾತ್ಯಾತೀತ ತತ್ವ ಸಿದ್ಧಾಂತವನ್ನು ಒಪ್ಪಿಕೊಂಡು ಸ್ಥಳೀಯ ಕಾಂಗ್ರೆಸ್ ನಾಯಕ ಇಕ್ಬಾಲ್ ಒಕ್ಕೆತ್ತೂರು ರವರ ನೇತೃತ್ವದಲ್ಲಿ ಮಾಜಿ ಸಚಿವ ಶ್ರೀ ಬಿ ರಮಾನಾಥ ರೈ ಸಹಿತ ಇತರ ಹಲವು ಗಣ್ಯರ ಸಮ್ಮುಖದಲ್ಲಿ ಎಸ್ಡಿಪಿಐ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಇನ್ನೂ ಹಲವು ಎಸ್ಡಿಪಿಐ ಕಾರ್ಯಕರ್ತರು ಮುಂದೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಮಾಹಿತಿ ದೊರೆತಿದೆ.

- Advertisement -

Related news

error: Content is protected !!