- Advertisement -
- Advertisement -
ಸುಳ್ಯ: ಕೆ.ವಿ.ಜಿ. ಕಾಲೇಜ್ ಆಫ್ ಇಂಜಿನಿಯರಿಂಗ್ ಸುಳ್ಯ ಇಲ್ಲಿನ ಸಿವಿಲ್ ಇಂಜಿನಿಯರಿಂಗ್ ಡಿಪಾರ್ಟ್ಮೆಂಟ್ನ ಅಸಿಸ್ಟೆಂಟ್ ಪ್ರೊಫೆಸರ್ ಕಿಶೋರ್ ಕುಮಾರ್ ಇವರ LATERITIC SOIL-FLY ASH – LIME-CEMENT INTERACTION STUDIES FOR OPTIMIZATION OF THEIR PROPORTIONS ಎಂಬ ಪ್ರಬಂಧಕ್ಕೆ ಬೆಳಗಾವಿ ವಿಶ್ವೇಶ್ವರಯ್ಯ ಟೆಕ್ನಾಲಜಿಕಲ್ (ವಿ.ಟಿ.ಯು.) ಯುನಿವರ್ಸಿಟಿಯಿಂದ ಡಾಕ್ಟರೇಟ್ ಪದವಿ ಗೆ ಆಯ್ಕೆ ಗೊಂಡಿದ್ದರು.
ದಿನಾಂಕ 7-3-2024ಕ್ಕೆ ನಡೆದ ಯುನಿವರ್ಸಿಟಿಯ ಘಟಿಕೋತ್ಸವದಲ್ಲಿ ರಾಜ್ಯ ಪಾಲ ಥಾವರ್ಚಂದ್ ಗೆಹೋಟ್ ಅವರು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದರು.
- Advertisement -