Monday, May 6, 2024
spot_imgspot_img
spot_imgspot_img

ಕಡಬ: ನೇಣು ಬಿಗಿದು ಯುವಕ ಆತ್ಮಹತ್ಯೆಗೆ ಶರಣು..!

- Advertisement -G L Acharya panikkar
- Advertisement -

ಕಡಬ: ಬಳ್ಪ ಗ್ರಾಮದ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಕಡಬ ತಾಲೂಕಿನ ಬಳ್ಪ ಗ್ರಾಮದ ದೊಡ್ಡಮನೆ ದಾಸಪ್ಪ ಗೌಡರ ಪುತ್ರ ಪ್ರಸಾದ್ (33ವ.)ಆತ್ಮಹತ್ಯೆಗೆ ಶರಣಾದವರು. ಗುರುವಾರ ಮಧ್ಯಾಹ್ನ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು ಅನಾರೋಗ್ಯದ ಸಮಸ್ಯೆಯೇ ಕಾರಣವೆನ್ನಲಾಗಿದೆ.

- Advertisement -

Related news

error: Content is protected !!