- Advertisement -
- Advertisement -
ಕಡಬ: ಬಳ್ಪ ಗ್ರಾಮದ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕಡಬ ತಾಲೂಕಿನ ಬಳ್ಪ ಗ್ರಾಮದ ದೊಡ್ಡಮನೆ ದಾಸಪ್ಪ ಗೌಡರ ಪುತ್ರ ಪ್ರಸಾದ್ (33ವ.)ಆತ್ಮಹತ್ಯೆಗೆ ಶರಣಾದವರು. ಗುರುವಾರ ಮಧ್ಯಾಹ್ನ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು ಅನಾರೋಗ್ಯದ ಸಮಸ್ಯೆಯೇ ಕಾರಣವೆನ್ನಲಾಗಿದೆ.
- Advertisement -