Sunday, May 12, 2024
spot_imgspot_img
spot_imgspot_img

ಕಡಬ: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

- Advertisement -G L Acharya panikkar
- Advertisement -

ಕಡಬ: ನ್ಯಾಯಾಲಯಕ್ಕೆ ಹಾಜರಾಗದೇ 1 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಡಬ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಗದಗ ಜಿಲ್ಲೆ ಲಕ್ಷ್ಮೀಶ್ವರ ತಾಲೂಕು ಗ್ರಾಮ ಬೂದಿಹಾಳದ ವಾರೆಂಟ್ ಆಸಾಮಿ ನಿಂಗಪ್ಪ ಎಂದು ಗುರುತಿಸಲಾಗಿದೆ.

ನ್ಯಾಯಾಲಯಕ್ಕೆ ಹಾಜರಾಗದೇ 1 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇತನನ್ನು ಕಡಬ ಠಾಣಾ ಪೊಲೀಸರು ಮೈಸೂರು ತಾಲೂಕು ಬಿರುಹುಂಡಿ ಎಂಬಲ್ಲಿ ಪತ್ತೆ ಹಚ್ಚಿ ದಸ್ತಗಿರಿ ಮಾಡಿ ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು 14 ದಿನಗಳ ಕಾಲ ನ್ಯಾಯಾಂಗ ಬಂಧನವನ್ನು ವಿಧಿಸಿರುತ್ತದೆ.

- Advertisement -

Related news

error: Content is protected !!