Friday, May 3, 2024
spot_imgspot_img
spot_imgspot_img

ಕಡಬ: ವಿಕಲಚೇತನ ವ್ಯಕ್ತಿಯ ಮೇಲೆ ಹರಿದ ಕಾರು; ಚಿಕಿತ್ಸೆ ಫಲಿಸದೆ ಸಾವು..!

- Advertisement -G L Acharya panikkar
- Advertisement -

ಕಡಬ: ವಿಕಲಚೇತನರೊಬ್ಬರ ಮೇಲೆ ಕಾರೊಂದು ಹರಿದು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ಕಡಬದ ಮುಖ್ಯ ಪೇಟೆಯಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿ ಕಡಬದ ಅಂಗಡಿ ಮನೆ ನಿವಾಸಿ ಧರ್ನಪ್ಪ ಎಂದು ಗುರುತಿಸಲಾಗಿದೆ.

ಮುಂಬಯಿ ಮೂಲದ ಕುಟುಂಬವೊಂದು ಮಂಗಳೂರಿನಿಂದ ಬಾಡಿಗೆ ಕಾರಲ್ಲಿ ಕಡಬ ಮಾರ್ಗವಾಗಿ ಸುಬ್ರಹ್ಮಣ್ಯಕ್ಕೆ ತೆರಳುತ್ತಿದೆ, ವೇಳೆ ಈ ಅಪಘಾತ ನಡೆದಿದೆ. ಕಡಬದ ಮುಖ್ಯ ಸರ್ಕಲ್ ಸಮೀಪ ರಸ್ತೆ ದಾಟಲು ಯತ್ನಿಸುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ತಲೆ ಹಾಗೂ ಕಾಲಿಗೆ ಗಂಭೀರ ಗಾಯವಾಗಿತ್ತು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

- Advertisement -

Related news

error: Content is protected !!