- Advertisement -
- Advertisement -
ಕಡಬ: ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಹೇರ ಎಂಬಲ್ಲಿ ಇಬ್ಬರ ಮೇಲೆ ಚಿರತೆ ದಾಳಿ ನಡೆಸಿದೆ. ದಾಳಿಯಿಂದ ಗಾಯಗೊಂಡವರನ್ನು ಶೇಖರ್ ಕಾಮತ್ ಹಾಗೂ ಸೌಮ್ಯ ಕಾಮತ್ ಎಂದು ಗುರುತಿಸಲಾಗಿದೆ.
ರಾತ್ರಿ ವೇಳೆ ಅಡಿಕೆ ತೋಟದಲ್ಲಿ ಜಟ್ ಬದಲಾಯಿಸುವ ಸಮಯದಲ್ಲಿ ಈ ಘಟನೆ ನಡೆದಿದೆ. ಚಿರತೆಯು ಅದೇ ಸ್ಥಳದಲ್ಲಿ ಇದ್ದು ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಹಿಡಿಯುವ ಪ್ರಯತ್ನ ಮಾಡುತ್ತಿದ್ದಾರೆ.
- Advertisement -