Sunday, July 19, 2026
spot_imgspot_img
spot_imgspot_img

ಕಡಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನ- ಬಿಸುಕಣಿ ಆಚರಣೆ

- Advertisement -
- Advertisement -

ವಿಟ್ಲ: ಕಡಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಎಪ್ರಿಲ್ 15 ರಂದು ಬಿಸುಕಣಿ ನಡೆಯಿತು.

ಈ ಸಂದರ್ಭದಲ್ಲಿ ವಿಟ್ಲ ಅರಮನೆಯ ಕೃಷ್ಣಯ್ಯ .ಕೆ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಕೂಡೂರು ರಾಮಚಂದ್ರ ಭಟ್ ಹಾಗೂ ಪದಾಧಿಕಾರಿ ಗಳು , ಸದಸ್ಯರುಗಳು ಹಾಗೂ ಊರ ಭಕ್ತಾದಿಗಳು ಉಪಸ್ಥಿತರಿದ್ದರು.

- Advertisement -

Related news

error: Content is protected !!