Monday, April 29, 2024
spot_imgspot_img
spot_imgspot_img

ಚೂರಿಯಿಂದ ಇರಿದು ಯುವಕನ ಕೊಲೆ..!

- Advertisement -G L Acharya panikkar
- Advertisement -

ಯುವಕನೊಬ್ಬನನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಘಟನೆ ಕಲಬುರಗಿ ಆಶ್ರಯ ಕಾಲನಿಯಲ್ಲಿ ನಡೆದಿದೆ.

ಕೊಲೆಯಾದ ಯುವಕ ಕಲಬುರಗಿ ಆಶ್ರಯ ಕಾಲನಿ ನಿವಾಸಿಯಾಗಿರುವ ರೋಹನ್(22) ಎಂದು ಗುರುತಿಸಲಾಗಿದೆ.

ಕಲಬುರಗಿ ನಗರದ ಏಷ್ಯನ್ ಮಾಲ್ ನಲ್ಲಿ ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ರೋಹನ್‌ನನ್ನು ಒಬ್ಬ ರೌಡಿ ಶೀಟರ್ ಮಂಗಳವಾರ ರಾತ್ರಿ ಆಶ್ರಯ ಕಾಲನಿಯಲ್ಲಿ ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ.

- Advertisement -

Related news

error: Content is protected !!