Thursday, April 25, 2024
spot_imgspot_img
spot_imgspot_img

ಪ್ರಭಾಕರ ಭಟ್ ಅವರ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಸಂದೇಶ ರವಾನೆ ಮಾಡಿದವರ ವಿರುದ್ಧ ಕಠಿಣ ಕ್ರಮ

- Advertisement -G L Acharya panikkar
- Advertisement -

ವಿಟ್ಲ: “ವಿಶ್ವ ಹಿಂದೂ ಪರಿಷತ್ ಬಜರಂಗದಳ ವಿಟ್ಲ ಪ್ರಖಂಡ” ದ ವತಿಯಿಂದ ಮಾನ್ಯ ಶ್ರೀ ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಸಂದೇಶ ರವಾನೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ವಿಟ್ಲ ಆರಕ್ಷಕಠಾಣೆಗೆ ಮನವಿ ನೀಡಲಾಯಿತು.

ಈ ಸಂಧರ್ಭದಲ್ಲಿ ಪುತ್ತೂರು ಜಿಲ್ಲಾ ಜೊತೆ ಕಾರ್ಯದರ್ಶಿ ಗೋವರ್ಧನ್ ಪುತ್ತೂರು ಜಿಲ್ಲಾ ಸಹಸಂಚಾಲಕರಾದ ಜಯಂತ್ ವಿಟ್ಲ, ವಿಟ್ಲ ಪ್ರಖಂಡದ ಅಧ್ಯಕ್ಷರಾದ ಕೃಷ್ಣಪ್ಪ ಕಲ್ಲಡ್ಕ ಕಾರ್ಯಾಧ್ಯಕ್ಷರಾದ ಪದ್ಮನಾಭ ಕಟ್ಟೆ, ಸಂಚಾಲಕರಾದ ಮಿಥುನ್ ಕಲ್ಲಡ್ಕ ಕಾರ್ಯದರ್ಶಿಯಾದ ಚರಣ್ ಕಾಪುಮಜಲ್ ಮತ್ತು ಪ್ರಖಂಡದ ಕೆಲವು ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -

Related news

error: Content is protected !!