- Advertisement -
- Advertisement -


ಕಲ್ಲಡ್ಕ: ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವರ ವಠಾರದಲ್ಲಿ ಮೇ 2,3,4 ರಂದು ಅತೀ ಮಹಾರುದ್ರಯಾಗ ನಡೆಯಲಿದ್ದು, ಆ ಪ್ರಯುಕ್ತ ರುದ್ರಪಾರಾಯಣ ನಡೆಯಿತು.
ರುದ್ರಪಾರಾಯಣಕ್ಕೆ ಶಶಿಕಾಂತ್ ಕಾವ ದೀಪ ಬೆಳಗಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೃಷ್ಣಪ್ಪ ಮೂಲ್ಯ, ಪ್ರವೀಣ್ ನಾಯ್ಕ್ ಮುಗುಳಿ, ವೀರಮಾರುತಿ ವ್ಯಾಯಾಮ ಶಾಲೆ, ಹಿಂದೂ ಧಾರ್ಮಿಕ ಸೇವಾ ಸಮಿತಿ ಕೆಲಿಂಜ, ಯಾಗ ಸಮಿತಿ ಸದಸ್ಯರು, ಇತರ ಪ್ರಮುಖರು ಹಾಗೂ ಭಕ್ತಾದಿಗಲು ಉಪಸ್ಥಿತರಿದ್ದರು.
- Advertisement -