Saturday, April 20, 2024
spot_imgspot_img
spot_imgspot_img

ವಿದ್ಯಾರ್ಥಿ ಸಂಘದ ಉದ್ಘಾಟನೆ

- Advertisement -G L Acharya panikkar
- Advertisement -

ಬಂಟ್ವಾಳ ಡಿಸೆಂಬರ್ 16 : ಶ್ರೀರಾಮ ಪದವಿ ಮಹಾವಿದ್ಯಾಲಯ ಕಲ್ಲಡ್ಕ ಇದರ 2020- 21 ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಇವರು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ರಿಜಿಸ್ಟ್ರಾರ್ ರಾಜೇಶ್ ಮತ್ತು ಶ್ರೀರಾಮ ವಿದ್ಯಾ ಸಂಸ್ಥೆಯ ಸಂಚಾಲಕರಾದ ವಸಂತಮಾಧವ ಉಪಸ್ಥಿತರಿದ್ದರು.

- Advertisement -

Related news

error: Content is protected !!