Saturday, April 20, 2024
spot_imgspot_img
spot_imgspot_img

ಕಾರು ಬೈಕ್ ಅಪಘಾತ: ಯತಿರಾಜ್ ಕಲ್ಲಡ್ಕ ಮೃತ್ಯು

- Advertisement -G L Acharya panikkar
- Advertisement -

ಬಂಟ್ವಾಳ: ಬೈಕ್ ಹಾಗೂ ಕಾರು ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಮಾಣಿ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ನಡೆದಿದೆ.

ಮೃತ ಪಟ್ಟ ಯುವಕನನ್ನು ಕಲ್ಲಡ್ಕದ ಯತಿರಾಜ್ ಎಂದು ಗುರುತಿಸಲಾಗಿದೆ.ಯತಿರಾಜ್ ರವರು ಕಲ್ಲಡ್ಕದ ಕುದ್ರೆಬೆಟ್ಟುವಿನಲ್ಲಿ ತನ್ನ ಮನೆಗೆ ಹೋಗುವ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ.

ಯತಿರಾಜ್ ಅವರು ಕಲ್ಲಡ್ಕದ ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದರು.

- Advertisement -

Related news

error: Content is protected !!