- Advertisement -
- Advertisement -


ಕಲುಬುರಗಿ: ರೌಡಿಶೀಟರ್ ನನ್ನು ರಾಡ್ನಿಂದ ಹೊಡೆದು ಬರ್ಬರ ಹತ್ಯೆ ಮಾಡಿದ ಘಟನೆ ಕಲುಬುರಗಿ ನಗರದ ಭವಾನಿ ನಗರದಲ್ಲಿ ನಡೆದಿದೆ.
ಹತ್ಯೆಯಾದ ರೌಡಿಶೀಟರ್ನನ್ನು ವಿರೇಶ್ ಅಲಿಯಾಸ್ ಸಾರಥಿ (೪೦) ಎಂದು ಗುರುತಿಸಲಾಗಿದೆ. ನಗರದ ಕಾಕಡೇ ಚೌಕ್ ನ ಲಂಗರ್ ಹನುಮಾನ್ ದೇವಸ್ಥಾನದ ಬಳಿ ಕರೆಸಿ ಭೀಕರವಾಗಿ ಕೊಲೆ ಮಾಡಲಾಗಿದೆ. ಈ ಬಗ್ಗೆ ಸಬ್ ಅರ್ಬನ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -








