Thursday, April 25, 2024
spot_imgspot_img
spot_imgspot_img

ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಸಿ.ಎಂ ಪುಷ್ಪ ನಮನ

- Advertisement -G L Acharya panikkar
- Advertisement -

ಬೆಂಗಳೂರು(ನ.1): ರಾಜ್ಯೋತ್ಸವದ ಅಂಗವಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಅಧಿಕೃತ ನಿವಾಸ ಕಾವೇರಿಯಲ್ಲಿ ಯಡಿಯೂರಪ್ಪ ಎಲ್ಲರ ಪರವಾಗಿ ಪುಷ್ಪ ನಮನ ಸಲ್ಲಿಸಿದರು.

ಕೊರೋನಾದಿಂದ ರಾಜ್ಯದಲ್ಲಿ ಈ ಬಾರಿ ಸರಳವಾಗಿ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. 65 ಸಾಧಕರಿಗೆ ಇಂದು ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ನಡೆಯಲಿದೆ.

- Advertisement -

Related news

error: Content is protected !!