Friday, May 3, 2024
spot_imgspot_img
spot_imgspot_img

2020ನೇ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯ ಪಟ್ಟಿ ಬಿಡುಗಡೆ-ವಿಟ್ಲ ಚೆಲ್ಲಡ್ಕ ಶ್ರೀ ಕುಸುಮೋದರ ದೇರಣ್ಣ ಶೆಟ್ಟಿಯವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

- Advertisement -G L Acharya panikkar
- Advertisement -

ಬೆಂಗಳೂರು(ಅ.28): ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ. ಪ್ರತಿವರ್ಷದಂತೆ ಈ ಬಾರಿಯೂ ಸಹ ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತಿದ್ದು, ರಾಜ್ಯ ಸರ್ಕಾರವು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 65 ಸಾಧಕಾರಿಗೆ 2020 ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲು ರಾಜ್ಯ ಸರ್ಕಾರ ಉದ್ದೇಶಿಸಿದೆ.

ರಾಜ್ಯೋತ್ಸವ ಪಟ್ಟಿ ಪ್ರಶಸ್ತಿ ಪಡೆದವರ ಪಟ್ಟಿ:

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದವರಿಗೆ ನೀಡುವ 2020ನೇ ರಾಜ್ಯೋತ್ಸವ ಪ್ರಶಸ್ತಿಯ ಪಟ್ಟಿ ಬಿಡುಗಡೆಯಾಗಿದೆ.

ಇದರಲ್ಲಿ ಹಲವಾರು ವಿಭಾಗಗಳಿದ್ದು ಅದರಲ್ಲಿ ಹೊರನಾಡು ಕನ್ನಡಿಗರ ಪಟ್ಟಿಯಲ್ಲಿ ಶ್ರೀ ಕುಸುಮೋದರ ದೇರಣ್ಣ ಶೆಟ್ಟಿ (ಕೆ.ಡಿ.ಶೆಟ್ಟಿ) ಚೆಲ್ಲಡ್ಕರವರಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಸಂದಿರುವುದು ದಕ್ಷಿಣ ಕನ್ನಡ ಜಿಲ್ಲೆಯೇ ಹೆಮ್ಮೆ ಪಡುವಂತಹ ವಿಚಾರವಾಗಿದೆ.

ಶ್ರೀಯುತರು ಕೊಡುಗೈ ದಾನಿಗಳಾಗಿದ್ದು ಹಲವಾರು ದೇವಾಲಯಗಳ ಜೇರ್ಣೋದ್ಧಾರಗಳಲ್ಲಿ ಸಹಕಾರ ನೀಡಿದ್ದಾರೆ.

- Advertisement -

Related news

error: Content is protected !!