Sunday, June 29, 2025
spot_imgspot_img
spot_imgspot_img

ಕನ್ಯಾನ: ಒಡಿಯೂರು ಶ್ರೀ ಗುರುದೇವ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಧ್ವಜಾರೋಹಣ

- Advertisement -
- Advertisement -

ಕನ್ಯಾನ: ಒಡಿಯೂರು ಶ್ರೀ ಗುರುದೇವ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಕನ್ಯಾನ ಮೆಸ್ಕಾಂ ಶಾಖಾಧಿಕಾರಿ ಸತೀಶ್ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಸ್ವಾತಂತ್ರ್ಯ ಬಗ್ಗೆ ಮಾತನಾಡುತ್ತಾ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಚಾರ್ಯರು ಎಲ್ಲಾ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಆ ಬಳಿಕ ಸಿಹಿತಿಂಡಿ ವಿತರಿಸಿ ಸಂಭ್ರಮಿಸಿದರು.

- Advertisement -

Related news

error: Content is protected !!