- Advertisement -
- Advertisement -
ವಿಟ್ಲ: ಯುವಕನೋರ್ವ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕನ್ಯಾನದಲ್ಲಿ ನಡೆದಿದೆ.
ಕನ್ಯಾನದ ಚಾಕೆತ್ತಡಿ ದಿನೇಶ್ ಮೃತ ಯುವಕ. ಮೊದಲು ಆಟೋ ಚಾಲಕನಾಗಿ ದುಡಿಯುತ್ತಿದ್ದು, ಈಗ ಯಕ್ಷಗಾನ ಮೇಳದಲ್ಲಿ ಕೆಲಸ ಮಾಡುತ್ತಿದ್ದರು.
ಇವರು ಅವಿವಾಹಿತರಾಗಿದ್ದು, ಆರ್ಥಿಕ ಸಂಕಷ್ಟದಿಂದ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಭೀಕರ ಅಪಘಾತ : ಹೊತ್ತಿ ಉರಿದ ಬೈಕ್, ಸುಟ್ಟು ಕರಕಲಾದ ಸವಾರ!
- ವಿಟ್ಲ: ಬಾವಿಯಲ್ಲಿ ಉಸಿರುಗಟ್ಟಿ ಮೃತಪಟ್ಟ ಇಬ್ಬರ ಮನೆಗೆ ಜಮೀಯ್ಯತುಲ್ ಫಲಾಹ್ ನಿಯೋಗ ಭೇಟಿ; ಕುಟುಂಬಿಕರಿಗೆ ಸಾಂತ್ವಾನ
- ವೇದಿಕೆಯಲ್ಲಿ ಭಾಷಣದ ವೇಳೆ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ..!
- ಮಂಗಳೂರು: ಮತ ಚಲಾಯಿಸಲು ಮತಗಟ್ಟೆಗೆ ಬರುವವರು ಮೊಬೈಲ್ ಫೋನ್ ತರುವಂತಿಲ್ಲ- ಮುಲ್ಲೈ ಮುಗಿಲನ್
- ಪುತ್ತೂರು : ಪ್ರಗತಿಪರ ಕೃಷಿಕ ಬೇರಿಕೆ ಸೋಮಪ್ಪ ಗೌಡ ನಿಧನ
- Advertisement -