Sunday, June 14, 2026
spot_imgspot_img
spot_imgspot_img

ವಿಟ್ಲ: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

- Advertisement -
- Advertisement -

ವಿಟ್ಲ: ಯುವಕನೋರ್ವ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕನ್ಯಾನದಲ್ಲಿ ನಡೆದಿದೆ.

ಕನ್ಯಾನದ ಚಾಕೆತ್ತಡಿ ದಿನೇಶ್ ಮೃತ ಯುವಕ. ಮೊದಲು ಆಟೋ ಚಾಲಕನಾಗಿ ದುಡಿಯುತ್ತಿದ್ದು, ಈಗ ಯಕ್ಷಗಾನ ಮೇಳದಲ್ಲಿ ಕೆಲಸ ಮಾಡುತ್ತಿದ್ದರು.

ಇವರು ಅವಿವಾಹಿತರಾಗಿದ್ದು, ಆರ್ಥಿಕ ಸಂಕಷ್ಟದಿಂದ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!