Wednesday, June 17, 2026
spot_imgspot_img
spot_imgspot_img

ಕಾರ್ಕಳ: ಜ್ಯುವೆಲ್ಲರಿಗೆ ನುಗ್ಗಿ ಕಳವಿಗೆ ಯತ್ನ; ಪ್ರಕರಣ ದಾಖಲು

- Advertisement -
- Advertisement -

ಕಾರ್ಕಳ: ಕಾರ್ಕಳ ರಥಬೀದಿಯಲ್ಲಿರುವ ಎರಡು ಜ್ಯುವೆಲ್ಲರಿಗೆ ನುಗ್ಗಿ ಕಳವಿಗೆ ಯತ್ನಿಸಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ.

ಹರ್ಷವರ್ಧನ ಆಚಾರ್ಯ ಎಂಬವರ ಕರ್ನಾಟಕ ಜ್ಯುವೆಲ್ಲರಿ ಹಾಗೂ ಪ್ರಕಾಶ್ ಎಂಬವರ ಪ್ರಣವ್ ಜ್ಯುವೆಲ್ಲರಿ ಅಂಗಡಿಗಳಿಗೆ ಅಳವಡಿಸಿದ್ದ ಶಟರ್‌ನ್ನು ಗ್ಯಾಸ್ ಕಟರ್‌ನಿಂದ ಮುರಿದು ಕಳವು ಮಾಡಲು ಯತ್ನಿಸಿರುವುದು ಕಂಡುಬಂದಿದೆ.

ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!