Saturday, May 4, 2024
spot_imgspot_img
spot_imgspot_img

ಕಾರ್ಕಳ: ಇಂಜಿನಿಯರಿಂಗ್ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

- Advertisement -G L Acharya panikkar
- Advertisement -
vtv vitla

ಕಾರ್ಕಳ: ತಾಲೂಕಿನ ಕುಕ್ಕುಂದೂರು ಗ್ರಾಮದ ಜೋಡುರಸ್ತೆಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಅಶೋಕ್‌ ಶೆಟ್ಟಿಯವರ ಮಗ ಅಮೃತ್‌ ಶೆಟ್ಟಿ(21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.

ಈತ ಖಾಸಗಿ ಕಾಲೇಜಿನಲ್ಲಿ ಇಂಜಿನಿಯರಿಂಗ್‌ ವ್ಯಾಸಾಂಗ ಮಾಡುತ್ತಿದ್ದ. ಮನನೊಂದು ಜೋಡುರಸ್ತೆಯಲ್ಲಿರುವ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ‌ಮೃತ ವಿದ್ಯಾರ್ಥಿ ತಂದೆ ಮತ್ತು ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ಕಾರ್ಕಳ ನಗರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

- Advertisement -

Related news

error: Content is protected !!