Saturday, May 4, 2024
spot_imgspot_img
spot_imgspot_img

ಉಡುಪಿ: ಹೊಳೆಗೆ ಈಜಲು ತೆರಳಿದ ಮೂವರು ಕಾಲೇಜು ವಿದ್ಯಾರ್ಥಿಗಳು ನೀರುಪಾಲು!

- Advertisement -G L Acharya panikkar
- Advertisement -
vtv vitla
vtv vitla
vtv vitla

ಉಡುಪಿ: ಹೆಬ್ರಿ ತಾಲೂಕಿನ ಶಿವಪುರ ಗ್ರಾಮದ ಹೊಳೆಗೆ ಈಜಲು ತೆರಳಿದ ಮೂವರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ಮೃತಪಟ್ಟವರು ಹಿರಿಯಡ್ಕ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಸುದರ್ಶನ್ (16), ಸೋನಿತ್ (17) ಹಾಗೂ ಕಿರಣ್ (6 )ಎನ್ನಲಾಗಿದೆ.

vtv vitla
vtv vitla

ಹೆಬ್ರಿ ತಾಲೂಕಿನ ಶಿವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಳ್ಳುಗುಡ್ಡೆ ಸಮೀಪದ ಭಟ್ರಾಡಿಯ ಹೊಳೆಯಲ್ಲಿ ಯುವಕರು ಈಜಲೆಂದು ತೆರಳಿದ್ದ ವೇಳೆ ಕೆರೆಯ ಆಳ ತಿಳಿಯದೆ ನೀರಿನಲ್ಲಿ ಮುಳುಗಿ ಸಾವನಪ್ಪಿದ್ದಾರೆ. ಮೂವರ ಮೃತದೇಹವನ್ನೂ ಸ್ಥಳೀಯರು ಸೇರಿ ಮೇಲಕ್ಕೆತ್ತಿದ್ದಾರೆ. ಘಟನಾ ಸ್ಥಳಕ್ಕೆ ಹೆಬ್ರಿ ಠಾಣಾ ಪೋಲಿಸರು ಭೇಟಿ ನೀಡಿದ್ದು ಪ್ರಕರಣ ದಾಖಲಿಸಿದ್ದಾರೆ.

vtv vitla
- Advertisement -

Related news

error: Content is protected !!