Wednesday, April 24, 2024
spot_imgspot_img
spot_imgspot_img

ಕರ್ನಾಟಕ ಬಂದ್​​ಗೆ ಕರೆ 5100 ಬಸ್​ಗಳನ್ನ ರಸ್ತೆಗಿಳಿಸಲು ಸಿದ್ಧತೆ-KSRTC

- Advertisement -G L Acharya panikkar
- Advertisement -

ಬೆಂಗಳೂರು: ನಾಳೆ ಸೋಮವಾರದಂದು KSRTC ಯಿಂದ ಅತೀ ಹೆಚ್ಚು ಬಸ್ಸುಗಳ ಕಾರ್ಯಾಚರಣೆ ಇರಲಿದೆ. 5100 ಬಸ್​ಗಳನ್ನ ರಸ್ತೆಗಿಳಿಸಲು ಸಿದ್ಧತೆ ನಡೆಸಲಾಗಿದೆ ಎಂದು KSRTC ಮುಖ್ಯ ಸಂಚಾರ ವ್ಯವಸ್ಥಾಪಕರಾದ ಪ್ರಭಾಕರ್​ ರೆಡ್ಡಿ ತಿಳಿಸಿದ್ದಾರೆ.

ಇನ್ನು ನಾಳೆ ರೈತ ಸಂಘಟನೆಗಳು ಕರ್ನಾಟಕ ಬಂದ್​​ಗೆ ಕರೆ ನೀಡಿರುವುದರಿಂದ ಪರಿಸ್ಥಿತಿ ನೋಡಿಕೊಂಡು ಬಸ್​​ಗಳನ್ನ ನಿಲ್ಲಿಸುವ ಬಗ್ಗೆ ತೀರ್ಮಾನ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.

ಪ್ರತಿ ಸೋಮವಾರ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತದೆ. ಆದ ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ಬಸ್​​ಗಳ ಸೇವೆ ನೀಡಲು ನಿರ್ಧರಿಸಲಾಗಿದೆ. ನಾಳೆ 5100 ಬಸ್​ಗಳನ್ನು ರಸ್ತೆಗಿಳಿಸಲು ಸಿದ್ಧತೆ ಮಾಡಲಾಗಿದೆ. ಜನರ ಬೇಡಿಕೆಗೆ ಅನುಗುಣವಾಗಿ ಬಸ್​ಗಳನ್ನು ಒದಗಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.

- Advertisement -

Related news

error: Content is protected !!