- Advertisement -
- Advertisement -
ಬೆಂಗಳೂರು : ಸೆಪ್ಟೆಂಬರ್ 25 ರ ಶುಕ್ರವಾರ ಕರ್ನಾಟಕ ಬಂದ್ ಇಲ್ಲ, ಹೆದ್ದಾರಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುತ್ತೇವೆ ಎಂದು ರೈತ ಮುಖಂಡ ಕರುಬೂರು ಶಾಂತಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಕೇಂದ್ರ ಸರ್ಕಾರದ ನಡೆ ವಿರೋಧಿಸಿ ರೈತಪರ ಸಂಘಟನೆಯಿಂದ ಸೆ.25 ರ ಶುಕ್ರವಾರ ರೈತ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಲು ಮುಂದಾಗಿದ್ದವು. ಆದರೆ, ಇದೀಗ ಕೇವಲ ಹೆದ್ದಾರಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
- Advertisement -