Saturday, May 11, 2024
spot_imgspot_img
spot_imgspot_img

ರಾಜ್ಯ ಹೈಕೋರ್ಟ್ ಗೆ ನಾಲ್ವರು ನ್ಯಾಯಮೂರ್ತಿಗಳ ನೇಮಕ

- Advertisement -G L Acharya panikkar
- Advertisement -

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಗೆ ನಾಲ್ವರು ನ್ಯಾಯಮೂರ್ತಿಗಳನ್ನು ನೇಮಿಸಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಆದೇಶ ಹೊರಡಿಸಿದ್ದಾರೆ.

ನೇಮಕಗೊಂಡ ನ್ಯಾಯಮೂರ್ತಿಗಳು
1) ನ್ಯಾಯಮೂರ್ತಿ ಸಿಂಗಪುರಂ ರಾಘವಾಚಾರ್ ಕೃಷ್ಣಕುಮಾರ್
2) ನ್ಯಾಯಮೂರ್ತಿ ಅಶೋಕ್ ಸುಭಾಷ್ ಚಂದ್ರ ಕಿಣಗಿ
3) ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್
4) ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್

ಇವರುಗಳನ್ನ ಶಾಶ್ವತ ನ್ಯಾಯಮೂರ್ತಿಗಳನ್ನಾಗಿ ರಾಷ್ಟ್ರಪತಿಗಳು ನೇಮಕ ಮಾಡಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ತಿಳಿಸಿದೆ. ಅಲ್ಲದೇ 2019, ಸೆಪ್ಟೆಂಬರ್​​ನಲ್ಲಿ ಈ ನಾಲ್ವರು ನ್ಯಾಯಮೂರ್ತಿಗಳನ್ನ ಕರ್ನಾಟಕ ಹೈಕೋರ್ಟ್​​ನ ಹೆಚ್ಚುವರಿ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲಾಗಿತ್ತು.

- Advertisement -

Related news

error: Content is protected !!