Friday, May 3, 2024
spot_imgspot_img
spot_imgspot_img

ಕಾಸರಗೋಡು: ಮನೆ ಅಂಗಳದಲ್ಲಿ ನಿಂತಿದ್ದ ಮಗು ಕಾರಿನಡಿಗೆ ಸಿಲುಕಿ ಸಾವು..!

- Advertisement -G L Acharya panikkar
- Advertisement -

ಕಾಸರಗೋಡು: ಮನೆ ಅಂಗಳದಲ್ಲಿ ನಿಂತಿದ್ದ ಒಂದೂವರೆ ವರ್ಷದ ಮಗು ಕಾರಿನಡಿಗೆ ಸಿಲುಕಿ ಮೃತಪಟ್ಟ ಘಟನೆ ಉಪ್ಪಳ ಸಮೀಪದ ಸೋಂಕಾಲ್ ನಲ್ಲಿ ನಡೆದಿದೆ.

ಮೃತ ಪಟ್ಟ ಬಾಲಕ ಸೋಂಕಾಲ್ ಕೊಡಂಗೆಯ ನಿಸಾರ್ ಅವರ ಪುತ್ರ ಮಸ್ತುಲ್ ಜಿಶಾನ್ ಎಂದು ಗುರುತಿಸಲಾಗಿದೆ.

ಜಿಶಾನ್ ನ ಚಿಕಪ್ಪ ಕಾರು ಮುಂದಕ್ಕೆ ತೆಗೆಯುತ್ತಿದ್ದಾಗ ಅಲ್ಲೇ ನಿಂತಿದ್ದ ಬಾಲಕನಿಗೆ ಡಿಕ್ಕಿ ಹೊಡೆದಿದ್ದು, ಬೊಬ್ಬೆ ಕೇಳಿ ಪರಿಸರ ವಾಸಿಗಳು, ಸಂಬಂಧಿಕರು ಮಗುವನ್ನು ಹೊರತೆಗೆದು ಮಂಗಳೂರು ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ.
ಈ ಘಟನೆಯ ಬಗ್ಗೆ ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!