Monday, May 6, 2024
spot_imgspot_img
spot_imgspot_img

ಕಾಸರಗೋಡು: ಬೈಕ್-ಜೀಪು ಡಿಕ್ಕಿ; ಸವಾರ ಮೃತ್ಯು

- Advertisement -G L Acharya panikkar
- Advertisement -

ಕಾಸರಗೋಡು: ಬೈಕ್ ಮತ್ತು ಜೀಪು ನಡುವೆ ಉಂಟಾದ ಅಪಘಾತದಲ್ಲಿ ಸವಾರ ಮೃತಪಟ್ಟ ಘಟನೆ ಜಾಲ್ಸೂರು ಚೆರ್ಕಳ ರಸ್ತೆಯ ಬೋವಿಕ್ಕಾನದಲ್ಲಿ ನಡೆದಿದೆ.

ಮಲ್ಲ ಕಲ್ಲುಕಂಡದ ನಿವಾಸಿ ಅಖಿಲ್ (22) ಮೃತಪಟ್ಟ ಯುವಕ. ಬೋವಿಕ್ಕಾನದಿಂದ ಕಲ್ಲು ಕಂಡದ ಮನೆಗೆ ತೆರಳುತ್ತಿದ್ದಾಗ ಈ ಅಪಘಾತ ನಡೆದಿದೆ. ಅಖಿಲ್ ಎಸ್ಎಫ್ಐ ಕಾರ್ಯಕರ್ತನಾಗಿದ್ದನು.

ಇನ್ನು ಗಂಭೀರ ಗಾಯಗೊಂಡ ಅಖಿಲ್‌‌ನನ್ನು ಕಾಸರಗೋಡಿನ ಆಸ್ಪತ್ರೆಗೆ ತಲುಪಿಸಿದರೂ ಜೀವ ಉಳಿಸಲಾಗಳಿಲ್ಲ. ಆದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!