Saturday, May 18, 2024
spot_imgspot_img
spot_imgspot_img

ಕಾಸರಗೋಡು: ಕಂಟೈನರ್ ಲಾರಿ ಢಿಕ್ಕಿ; ಪಾದಾಚಾರಿ ಮೃತ್ಯು

- Advertisement -G L Acharya panikkar
- Advertisement -

ಕಾಸರಗೋಡು: ಕಂಟೈನರ್ ಲಾರಿ ಢಿಕ್ಕಿ ಹೊಡೆದು ವೃದ್ದರೋರ್ವರು ಮೃತಪಟ್ಟ ಘಟನೆ ಬಂದ್ಯೋಡಿನಲ್ಲಿ ನಡೆದಿದೆ.

ಬಂಬ್ರಾಣ ದ ಮೊಯಿದಿನ್ ಕುಂಞ (78) ಮೃತ ಪಟ್ಟವರು. ರಸ್ತೆ ದಾಟುತ್ತಿದ್ದ ಸಂಧರ್ಭದಲ್ಲಿ ಈ ಅಪಘಾತ ನಡೆದಿದ್ದು, ಝೀಬ್ರಾ ಲೈನ್ ಮೂಲಕ ರಸ್ತೆ ದಾಟಲು ನಿಂತಿದ್ದಾಗ ಅತೀ ವೇಗದಿಂದ ಬಂದ ಕಂಟೈನರ್ ಲಾರಿ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಮೃತ ಪಟ್ಟಿದ್ದಾರೆ.

ಮೃತ ದೇಹವನ್ನು ಮಂಗಲ್ಪಾಡಿ ಸರಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

- Advertisement -

Related news

error: Content is protected !!