- Advertisement -
- Advertisement -




ಕಾಸರಗೋಡು: ಮನೆಗೆ ನುಗ್ಗಿದ ಕಳ್ಳರು ಎಂಟು ಪವನ್ ಚಿನ್ನಾಭರಣ ಹಾಗೂ ಒಂದು ಲಕ್ಷ ರೂ.ನಗದು ಕಳವುಗೈದ ಘಟನೆ ಪೆರ್ಲ ದಲ್ಲಿ ನಡೆದಿದೆ.
ಪೆರ್ಲ ಇಡಿಯಡ್ಕದ ಅಬ್ಬಾಸ್ ಆಲಿರವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಮನೆಯ ಹಿಂಭಾಗದ ಬಾಗಿಲನ್ನು ಮುರಿದು ಒಳಗೆ ಪ್ರವೇಶಿಸಿದ ಕಳ್ಳರು ಕೋಣೆಯಲ್ಲಿದ್ದ ಕಪಟನ್ನು ಮುರಿದು ಕಳವು ಮಾಡಲಾಗಿದೆ. ಮನೆಯವರು ಮಂಗಳೂರಿಗೆ ತೆರಳಿದ್ದ ಸಂದರ್ಭದಲ್ಲಿ ಈ ಕೃತ್ಯ ನಡೆದಿದೆ. ಬದಿಯಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
- Advertisement -