Sunday, May 5, 2024
spot_imgspot_img
spot_imgspot_img

ಕಾಸರಗೋಡು : “ವಂದೇ ಭಾರತ್ ಎಕ್ಸ್‌ಪ್ರೆಸ್’ ರೈಲಿನ ಮೇಲೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ

- Advertisement -G L Acharya panikkar
- Advertisement -

ಕಾಸರಗೋಡು: ಕೇರಳದಲ್ಲಿ ಹೊಸದಾಗಿ ಆರಂಭಿಸಲಾದ “ವಂದೇ ಭಾರತ್‌ ಎಕ್ಸ್‌ಪ್ರೆಸ್‌’ ರೈಲಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ. ಮಲಪ್ಪುರಂ ಜಿಲ್ಲೆಯ ತಿರೂರ್‌ ಸಮೀಪ ಈ ಘಟನೆ ನಡೆದಿದೆ.

ಕಲ್ಲುಗಳು ರೈಲಿನ ಕೆಲವು ಕಿಟಕಿ ಗಾಜುಗಳ ಮೇಲೆ ಸಣ್ಣ ಗೀರುಗಳು ಬಿದ್ದಿವೆ. ಯಾರಿಗೂ ಗಾಯಗಳಾಗಿಲ್ಲ, ರೈಲು ತಿರುವನಂತಪುರಕ್ಕೆ ಪ್ರಯಾಣ ಮುಂದುವರಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಎ. 25ರಂದು ರಾಜ್ಯದ ರಾಜಧಾನಿ ತಿರುವನಂತಪುರವನ್ನು ಉತ್ತರದ ಕೇರಳದ ಜಿಲ್ಲೆ ಕಾಸರಗೋಡಿನೊಂದಿಗೆ ಸಂಪರ್ಕಿಸುವ “ವಂದೇ ಭಾರತ್‌ ಎಕ್ಸ್‌ಪ್ರೆಸ್‌’ ರೈಲಿಗೆ ಚಾಲನೆ ನೀಡಿದ್ದರು.

- Advertisement -

Related news

error: Content is protected !!