- Advertisement -
- Advertisement -
ಕಾಸರಗೋಡು: ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕಾಸರಗೋಡಿನ ಗುಬಂದ್ಯೋಡು ಸಮೀಪದ ಮುಟ್ಟಂ ಎಂಬಲ್ಲಿ ನಡೆದಿದೆ.
ಮೃತ್ಪಟ್ಟ ವಿದ್ಯಾರ್ಥಿ ಉಪ್ಪಳ ನಯಬಜಾರ್ ನಾಟೇಕಲ್ ನಿವಾಸಿ ಮುಹಮ್ಮದ್ ಮಿಸ್ಬಾಹ್ (21) ಎಂದು ಗುರುತಿಸಲಾಗಿದೆ.
ಮಿಸ್ಟಾಹ್ ಬೈಕ್ನಲ್ಲ ಕಾಸರಗೋಡಿಗೆ ತೆರಳಿ ಮಿಸ್ಥಾಬ್ ಜೊತೆ ಮರಳುತ್ತಿದ್ದಾಗ ಅಪಾಘಾತ ಸಂಭವಿಸಿದ್ದು ಓರ್ವ ಮೃತಪಟ್ಟಿದ್ದು ಮತ್ತೋರ್ವ ಸಹಸವಾರ ಮಿಸ್ಹಾಬ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ಮಂಗಳೂರಿನ ಖಾಸಗಿ ಕಾಲೇಯೊಂದರ ವಿದ್ಯಾರ್ಥಿಗಳಾಗಿದ್ದಾರೆ. ಈ ಬಗ್ಗೆ ಕುಂಬಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -