- Advertisement -
- Advertisement -
ಕಾಸರಗೋಡು: ಕಾಸರಗೋಡು ಜಿಲ್ಲೆಯ ಎಡನೀರು ಪ್ರದೇಶದಲ್ಲಿರುವ ಶ್ರೀ ಎಡನೀರು ಮಠದ ಜಗದ್ಗುರು ಶ್ರೀ ಆದಿ ಶಂಕರಾಚಾರ್ಯ ತೋಟಕಾಚಾರ್ಯ ಸಂಸ್ಥಾನದ ಪೀಠಾಧೀಪತಿ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಪಾದಂಗಳವರನ್ನು ಕರ್ನಾಟಕದ ಸನ್ಮಾನ್ಯ ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ, ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಭೇಟಿಯಾಗಿ ಸ್ವಾಮೀಜಿಯವರ ಆರ್ಶೀವಾದ ಪಡೆದರು.
ಈ ಸಂದರ್ಭದಲ್ಲಿ ದಕ ಭಾಜಪಾ ಅಧ್ಯಕ್ಷರಾದ ಸುದರ್ಶನ ಮೂಡಬಿದಿರೆ ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
- Advertisement -