- Advertisement -
- Advertisement -
ಮಂಗಳೂರು(ನ.14): ದೀಪಾವಳಿ ಹಬ್ಬದ ಪರ್ವ ದಿನದಂದು ನರಕ ಚತುರ್ದಶಿ ಪ್ರಯುಕ್ತ ಶ್ರೀ ಕಾಶಿ ಮಠ ಸಂಸ್ಥಾನದ ಆರಾಧ್ಯ ಶ್ರೀ ವೇದವ್ಯಾಸ ದೇವರಿಗೆ ಇಂದು ಪ್ರಾತಃ ಕಾಲ ಶ್ರೀ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತಹಸ್ತಗಳಿಂದ ತೈಲಾಭಿಷೇಕ ನೆರವೇರಿತು ಬಳಿಕ ಶ್ರೀದೇವರಿಗೆ ಪಂಚಾಮೃತ , ಪವಮಾನಾಭಿಷೇಕ , ಕನಕಾಭಿಷೇಕ ಜರಗಿತು .
- Advertisement -