Monday, May 6, 2024
spot_imgspot_img
spot_imgspot_img

ರಬ್ಬರ್ ತೋಟದಲ್ಲಿ ಕೇರಳ ಮೂಲದ ವ್ಯಕ್ತಿಯ ಕೊಲೆ – ಓರ್ವ ವಶಕ್ಕೆ

- Advertisement -G L Acharya panikkar
- Advertisement -

ಕಾರ್ಮಿಕರಿಬ್ಬರ ನಡುವಿನ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ನಡೆದಿದೆ.
ಕೇರಳ ರಾಜ್ಯದ ಕಣ್ಣೂರು ಮೂಲದ ಶಿಜು(42) ಕೊಲೆಯಾದ ವ್ಯಕ್ತಿಯಾಗಿದ್ದಾನೆ.

ಕೇರಳ ಮೂಲದ ವ್ಯಕ್ತಿಗಳು ರಬ್ಬರ್ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಇವರ ನಡುವಿನ ಜಗಳ ಕೊಲೆಗೆ ಕಾರಣ ಎನ್ನಲಾಗುತ್ತಿದೆ. ಘಟನೆ ಸಂಬಂಧ ಓರ್ವ ಆರೋಪಿಯನ್ನ ವಶಕ್ಕೆ ಪಡೆಯಲಾಗಿದೆ. ಘಟನೆಗೆ ವೈಯಕ್ತಿಕ ವಿಚಾರ ಕಾರಣವಾಗಿದೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.
ಸೊರಬ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

- Advertisement -

Related news

error: Content is protected !!