Saturday, April 20, 2024
spot_imgspot_img
spot_imgspot_img

ಪಿಣರಾಯಿ ವಿಜಯನ್ ಸರ್ಕಾರದ ವಿರುದ್ಧ ಕಾಂಗ್ರೆಸ್ ಅವಿಶ್ವಾಸ ನಿರ್ಣಯ ಮಂಡನೆ

- Advertisement -G L Acharya panikkar
- Advertisement -

ತಿರುವನಂತಪುರಂ: ಕೇರಳ ಸಿಎಂ ಪಿಣರಾಯಿ ವಿಜಯನ್ ಸರ್ಕಾರದ ವಿರುದ್ಧ ಕಾಂಗ್ರೆಸ್ ಭ್ರಷ್ಟಾಚಾರ ಆರೋಪ ಮಾಡಿದೆ. ಇಂದು ಕಾಂಗ್ರೆಸ್ ಶಾಸಕ ವಿ.ಡಿ.ಸಥೀಸನ್ ಸರ್ಕಾರದ ವಿರುದ್ಧಅವಿಶ್ವಾಸ ನಿರ್ಣಯ ಮಂಡಿಸಿದರು. ಹೀಗಾಗಿ ಪಿಣರಾಯಿ ವಿಜಯನ್ ಸರ್ಕಾರಕ್ಕೆ ಅಗ್ನಿಪರೀಕ್ಷೆ ಎದುರಾಗಿದೆ.

ಬಡವರಿಗೆ ಮನೆ ನಿರ್ಮಾಣ ಮಾಡಿಕೊಡುವ ಕೊಡುವ ಲೈಫ್ ಮಿಷನ್ ಯೋಜನೆ ಹೆಸರಿನಲ್ಲಿ ಕೇರಳ ಸರ್ಕಾರ ಅಕ್ರಮ ಚಿನ್ನ ಸಾಗಾಣಿಕೆ ಪ್ರಕರಣದ ಆರೋಪಿ ಸ್ವಪ್ನ ಸುರೇಶ್ ಗೆ ಕೋಟ್ಯಾಂತರ ಹಣ ವರ್ಗಾಯಿಸುವ ಭಾರೀ ಭ್ರಷ್ಟಾಚಾರ ನಡೆಸಿದೆ ಎಂದು ಅವಿಶ್ವಾಸ ಮಂಡಿಸಿದರು.

- Advertisement -

Related news

error: Content is protected !!