Saturday, May 4, 2024
spot_imgspot_img
spot_imgspot_img

ಚಲಿಸುತ್ತಿದ್ದ ಬಸ್ಸಿನ ಚಕ್ರದಡಿ ಸಿಲುಕಿ ವಿದ್ಯಾರ್ಥಿ ಮೃತ್ಯು

- Advertisement -G L Acharya panikkar
- Advertisement -

ಕೇರಳ : ವೇಗವಾಗಿ ಚಲಿಸುತ್ತಿದ್ದ ಬಸ್‌ನಿಂದ ಬಿದ್ದು ಬಸ್​ನ ಚಕ್ರದಡಿ ಸಿಲುಕಿ 22 ವರ್ಷದ ಬಿಎಸ್‌ಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕೊಯಮತ್ತೂರಿನಲ್ಲಿ ನಡೆದಿದೆ.

ಕೇರಳದ ಮರೈಯೂರ್‌ನ ಮದನ್‌ಲಾಲ್ ಎಂಬ ಯುವಕ ಪೊಲ್ಲಾಚಿಯ ಖಾಸಗಿ ಕಾಲೇಜಿನಲ್ಲಿ ಬಿಎಸ್‌ಸಿ ಕಂಪ್ಯೂಟರ್ ಸೈನ್ಸ್‌ನಲ್ಲಿ 3ನೇ ವರ್ಷದ ವಿದ್ಯಾರ್ಥಿಯಾಗಿದ್ದು , ಉಡುಮಲೈನಲ್ಲಿ ರೂಂ ಮಾಡಿಕೊಂಡು ವಾಸವಾಗಿದ್ದ. ಈತ ಬಸ್​ನಡಿ ಸಿಲುಕಿ, ಅಪ್ಪಚ್ಚಿಯಾಗಿರುವುದಾಗಿ ತಿಳಿದುಬಂದಿದೆ.

ಮದನ್​ಲಾಲ್ ಕೊಯಮತ್ತೂರಿನಿಂದ ಪಳನಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ಹತ್ತಿದಾಗ ಈ ಘಟನೆ ನಡೆದಿದೆ. ಬಸ್ ತಿರುವು ತೆಗೆದುಕೊಳ್ಳುತ್ತಿದ್ದಾಗ ಬ್ಯಾಲೆನ್ಸ್ ತಪ್ಪಿ ಮದನಲಾಲ್ ಕೆಳಗೆ ಬಿದ್ದಿದ್ದಾನೆ. ಆಗ ಬಸ್​ನ ಹಿಂಬದಿ ಚಕ್ರದಡಿ ಸಿಲುಕಿ ಅಪ್ಪಚ್ಚಿಯಾಗಿ ಸಾವನ್ನಪ್ಪಿದ್ದಾರೆ.

- Advertisement -

Related news

error: Content is protected !!