- Advertisement -
- Advertisement -
ಪುತ್ತೂರು: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಕೆಯ್ಯೂರು ಗ್ರಾಮದ ಬೊಳಿಕ್ಕಳದಲ್ಲಿ ನಡೆದಿದೆ.
ಮೃತ ಯುವಕನನ್ನು ಕೆಯ್ಯೂರು ಗ್ರಾಮದ ಬೊಳಿಕ್ಕಳ ನಿವಾಸಿ ಶೀನಪ್ಪ ರೈ ಎಂಬವರ ಮಗ ಸುಚೇತ್ (23) ಎನ್ನಲಾಗಿದೆ.
- Advertisement -