Sunday, June 29, 2025
spot_imgspot_img
spot_imgspot_img

ಕೆಜಿ ಹಳ್ಳಿ ಗಲಭೆ:ಆರೋಪಿ ನವೀನ್ ಗೆ 14 ದಿನ ನ್ಯಾಯಾಂಗ ಬಂಧನ

- Advertisement -
- Advertisement -

ಬೆಂಗಳೂರು: ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಗಲಭೆ ಪ್ರಕರಣದ ಪ್ರಮುಖ ಆರೋಪಿ ನವೀನ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿ ಗಲಭೆಗೆ ಕಾರಣವಾದ ನವೀನ್ ನನ್ನು ಇಂದು ಪೊಲೀಸರು 11ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಿದ್ದರು. ವಸಂತಗರದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

- Advertisement -

Related news

error: Content is protected !!