- Advertisement -
- Advertisement -
ಪುತ್ತೂರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಪುತ್ತೂರು ಜಿಲ್ಲಾ ಸಂಘಚಾಲಕ್ ಬಂಟ್ವಾಳ ತಾಲೂಕಿನ ಕೊಡ್ಮಾನ್ ಕಾಂತಪ್ಪ ಶೆಟ್ಟಿ ಅವರು ಇಂದು ವಿಧಿವಶರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.
- Advertisement -