Saturday, April 27, 2024
spot_imgspot_img
spot_imgspot_img

ಕೊಕ್ಕಡ ಎಂಡೋಸಲ್ಫಾನ್ ಸಂತ್ರಸ್ತ ನೇಣಿಗೆ ಶರಣು!!

- Advertisement -G L Acharya panikkar
- Advertisement -

ಕೊಕ್ಕಡ: ಕೊಕ್ಕಡದ ಬಲಿಪಗುಡ್ಡೆ ನಿವಾಸಿ, ಎಂಡೋ ಸಂತ್ರಸ್ತರಾದ ನಾರಾಯಣ ಗೌಡ(45.ವ) ರವರು ಡಿ.24 ರಂದು ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ.

ಇವರು ದೈಹಿಕ ದೌರ್ಬಲ್ಯಗಳು ಜೊತೆಗೆ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದರು. ಮೃತ ನಾರಾಯಣ ಗೌಡ ಪತ್ನಿ ವೀಣಾ, ಓರ್ವ ಪುತ್ರಿ ನಿಶಿಕಾ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

- Advertisement -

Related news

error: Content is protected !!