Thursday, May 2, 2024
spot_imgspot_img
spot_imgspot_img

ವಿಟ್ಲ: ಶ್ರೀ ಮಾರಿಯಮ್ಮ ಯುವಕ ಸಂಘ (ರಿ) ವತಿಯಿಂದ ಔಷಧೀಯ ಗಿಡಗಳನ್ನು ನೆಡುವ ಮೂಲಕ ಸ್ವಾತಂತ್ರ್ಯೋತ್ಸವದ ಆಚರಣೆ

- Advertisement -G L Acharya panikkar
- Advertisement -

ವಿಟ್ಲ: 75ನೇ ಸ್ವಾತಂತ್ರ್ಯೋತ್ಸವದ ಸವಿನೆನಪಿಗಾಗಿ ಕೊಳ್ನಾಡು ಗ್ರಾಮದ ಸೆರ್ಕಳ ದೇವಿನಗರದಲ್ಲಿ ಶ್ರೀ ಮಾರಿಯಮ್ಮ ಯುವಕ ಸಂಘ(ರಿ) ಇದರ ಸದಸ್ಯರು ಬಂಟ್ವಾಳ ಅರಣ್ಯ ಇಲಾಖೆಯವರ ಸಹಕಾರದಲ್ಲಿ ವಿವಿಧ ಜಾತಿಯ ಔಷಧೀಯ ಗಿಡಗಳನ್ನು ನೆಡುವ ಮೂಲಕ ಸ್ವಾತಂತ್ರ್ಯೋತ್ಸವವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿದರು.

- Advertisement -

Related news

error: Content is protected !!